ಮುಖ್ಯ ಪುಟ
ಗೋಚರ
ವಿಶೇಷ ಲೇಖನ

ನಮ್ಮ ಹೊಸ ಲೇಖನಗಳಿಂದ...
ಕನ್ನಡ ವಿಶ್ವಕೋಶದ ಸದಸ್ಯರಿಂದ ರಚಿಸಲ್ಪಟ್ಟ ಹೊಸ ಲೇಖನಗಳಿಂದ ಕೆಲವು ಸ್ವಾರಸ್ಯಕರ ಸಂಗತಿಗಳು:
- ಬಿ.ಆರ್.ಮಾಣಿಕ್ಯಮ್(1909–1964) ಕರ್ನಾಟಕದ ಮೊದಲ ನಗರ ಯೋಜನಾ ನಿರ್ದೇಶಕರಾಗಿ, ರಾಜ್ಯದ ಮೂಲಸೌಕರ್ಯ ಮತ್ತು ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದರು. ಅವರ ಅತ್ಯಂತ ಪ್ರಸಿದ್ಧ ಸಾಧನೆಯೆಂದರೆ ಕರ್ನಾಟಕದ ಶಾಸಕಾಂಗ ಭವನವಾದ ಭವ್ಯವಾದ ವಿಧಾನಸೌಧದ ವಿನ್ಯಾಸ.
- ವಂಶವೃಕ್ಷ_(ಕಾದಂಬರಿ) ೧೯೬೫ರಲ್ಲಿ ಬಿಡುಗಡೆಯಾದ ಡಾ. ಎಸ್.ಎಲ್. ಭೈರಪ್ಪನವರ ಕನ್ನಡ ಕಾದಂಬರಿ. ಸಮಾಜದ ಕಟ್ಟು ಪಾಡನ್ನು ಮುರಿದು ಹೊಸ ಜೀವನಕ್ಕೆ ನಾಂದಿ ಹಾಡುವ ಸಶಕ್ತ ಪಾತ್ರಗಳಿಂದ, ಖ್ಯಾತಿ ಪಡೆದ ಕೃತಿ.
- ಕಪ್ಪು ಶಿಲೀಂಧ್ರ ಮ್ಯೂಕೋರ್ಮೈಕೋಸಿಸ್ (ಕಪ್ಪು ಶಿಲೀಂದ್ರ) ಎನ್ನುವುದು ಶಿಲೀಂದ್ರಗಳಿಂದ ಉಂಟಾಗುವ ಸೋಂಕು. ಸಾಮಾನ್ಯವಾಗಿ ಮಣ್ಣು, ಹಳೆಯ ಕಟ್ಟಡಗಳ ಮೇಲೆ ಒದ್ದೆಯಾದ ಗೋಡೆಗಳು ಇತ್ಯಾದಿಗಳಿಂದ ಈ ಸೋಂಕು ಹರಡುತ್ತದೆ.
- ಅಭಿನಂದನ್ ವರ್ಧಮಾನ್ ೨೦೧೯ರ ಫೆಬ್ರವರಿ ೨೬ರಂದು ಭಾರತೀಯ ವಾಯುಸೇನೆಯು ಬಾಲಕೋಟ್ ಭಯೋತ್ಪಾದಕ ಶಿಬಿರದ ಮೇಲೆ ನಡೆಸಿದ ವಾಯುದಾಳಿಗೆ ಪ್ರತಿಯಾಗಿ, ಭಾರತೀಯ ಸೇನಾನೆಲೆಗಳ ಮೇಲೆ ಪಾಕಿಸ್ತಾನದ ವಾಯುಸೇನೆಯು ೨೭ ನೇ ಫೆಬ್ರವರಿ ೨೦೧೯ರಂದು ವಿಫಲ ದಾಳಿಯನ್ನು ನಡೆಸಿದ ಸಂದರ್ಭದಲ್ಲಿ, ಪಾಕ್ ಯುದ್ಧವಿಮಾನವನ್ನು ಅಟ್ಟಿಸಿಕೊಂಡು ಹೋಗಿ, ಪಾಕಿ ವಾಯುಸೇನೆಯ, ಅಮೇರಿಕಾ ನಿರ್ಮಿತ ಎಫ್- ೧೬ ವಿಮಾನವನ್ನು, ಮಿಗ್-೨೧ ಬೈಸನ್ ವಿಮಾನದ ಸಹಾಯದಿಂದ ಹೊಡೆದುರುಳಿಸಿದ ಸಾಹಸಿ ಸೈನಿಕ.
- ಕೊವ್ಯಾಕ್ಸಿನ್ (ಅಧಿಕೃತ ಹೆಸರು ಬಿಬಿವಿ೧೫೨) ಕೊರೊನಾ ವೈರಸ್ ಖಾಯಿಲೆಯ ಉಪಶಮನಕ್ಕಾಗಿ ನೀಡಲಾಗುವ ಒಂದು ಲಸಿಕೆ. ಇದನ್ನು ನಿಷ್ಕ್ರಿಯಗೊಳಿಸಿದ ವೈರಸ್ಸಿನ ಸಹಾಯದಿಂದ ತಯಾರಿಸಲಾಗಿದ್ದು, ಭಾರತ್ ಬಯೋಟೆಕ್ ಸಂಸ್ಥೆಯು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಿದೆ.
- ಸಿಗಡಿ ಕೃಷಿಯು ಮನುಷ್ಯನ ಆಹಾರಕ್ಕಾಗಿ ಜಲಚರಗಳನ್ನು ಸಾಕುವ ಉದ್ಯಮವಾಗಿದೆ. ಸಿಗಡಿ ಕೃಷಿಯು ಆಗ್ನೇಯ ಏಷಿಯಾದಲ್ಲಿ ಸಾಂಪ್ರದಾಯಿಕ ಸಣ್ಣ ಪ್ರಮಾಣದ ಉದ್ದಿಮೆಯಾಗಿ ಆರಂಭವಾಗಿ, ಇಂದು ಜಾಗತಿಕ ಉದ್ದಿಮೆಯೆನ್ನುವ ಮಟ್ಟಕ್ಕೆ ಬೆಳೆದಿದೆ.
- ವರಾಹ ಉಪನಿಷತ್ತು೧೩ ನೇ ಮತ್ತು ೧೬ ನೇ ಶತಮಾನದ ನಡುವೆ ಸಂಯೋಜಿಸಲ್ಪಟ್ಟ ಹಿಂದೂ ಧರ್ಮದ ಒಂದು ಚಿಕ್ಕ ಉಪನಿಷತ್ ಆಗಿದೆ. ಇದನ್ನು ಸಂಸ್ಕೃತದಲ್ಲಿ ರಚಿಸಲಾಗಿದೆ ಹಾಗೂ ಇದನ್ನು ಕೃಷ್ಣ ಯಜುರ್ವೇದದ ೩೨ ಉಪನಿಷತ್ತುಗಳಲ್ಲಿ ಒಂದೆಂದು ಪಟ್ಟಿ ಮಾಡಲಾಗಿದೆ ಮತ್ತು ೨೦ ಯೋಗ ಉಪನಿಷತ್ತುಗಳಲ್ಲಿ ಒಂದೆಂದು ವರ್ಗೀಕರಿಸಲಾಗಿದೆ.
ಸುದ್ದಿಯಲ್ಲಿ
- ನವೆಂಬರ್ ೧೪: "ವೃಕ್ಷಮಾತೆ" ಎಂದು ಹೆಸರುವಾಸಿಯಾದ ಸಾಲುಮರದ ತಿಮ್ಮಕ್ಕ ತಮ್ಮ ವಯೋಸಹಜ ಅಸ್ವಸ್ಥತೆಯಿಂದ ನಿಧನ ಹೊಂದಿದರು. [೧]
- ಅಕ್ಟೋಬರ್ ೨೨: ದೀಪಾವಳಿಗೆ ದೇಶದಾದ್ಯಂತ ೬.೦೫ ಲಕ್ಷ ಕೋಟಿ ಮೊತ್ತದ ವ್ಯವಹಾರ ದಾಖಲು, ವ್ಯಾಪಾರಕ್ಕೆ ಉತ್ತೇಜನ ನೀಡಿದ ಜಿಎಸ್ಟಿ ಇಳಿಕೆ[೨]
- ಅಕ್ಟೋಬರ್ ೨೨: ಮೆಹುಲ್ ಚೋಕ್ಸಿ ಗಡಿಪಾರಿಗೆ ಬೆಲ್ಜಿಯಂ ಕೋರ್ಟ್ ಅನುಮೋದನೆ[೩]
- ಅಕ್ಟೋಬರ್ ೧೯:ಮಹಿಳಾ ವಿಶ್ವಕಪ್ ೨೦೨೫-ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 4 ರನ್ಗಳ ಸೋಲು, ಸೆಮಿ ಪ್ರವೇಶಿಸಲು ನ್ಯೂಝೀಲ್ಯಾಂಡ್ ಮತ್ತು ಬಾಂಗ್ಲಾ ತಂಡಗಳ ವಿರುದ್ಧ ಗೆಲುವು ಅನಿವಾರ್ಯ[೪]
- ಅಕ್ಟೋಬರ್ ೧೭: ಫೀಫಾ ಶ್ರೇಣಿಯಲ್ಲಿ ೧೩೯ನೇ ಸ್ಥಾನಕ್ಕೆ ಕುಸಿದ ಭಾರತ ಫುಟ್ಬಾಲ್ ತಂಡ[೫]
ಈ ತಿಂಗಳ ಪ್ರಮುಖ ದಿನಗಳು
ಜನವರಿ:
- ಜನವರಿ ೧: ಗ್ರೆಗೋರಿಯನ್ ಪಂಚಾಂಗದಲ್ಲಿ ವರ್ಷದ ಮೊದಲ ದಿನ.
- ಜನವರಿ ೩: ಸಾವಿತ್ರಿಬಾಯಿ ಫುಲೆ ಜನ್ಮದಿನ
- ಜನವರಿ ೧೦: ವಿಶ್ವ ನಗುವಿನ ದಿನ
- ಜನವರಿ ೧೨: ರಾಷ್ಟ್ರೀಯ ಯುವದಿನ
- ಜನವರಿ ೧೪: ಮಕರ ಸಂಕ್ರಾಂತಿ ಹಬ್ಬ ಆಚರಣೆ.
- ಜನವರಿ ೧೫: ಮಾರ್ಟಿನ್ ಲೂಥರ್ ಕಿಂಗ್ ಜನ್ಮದಿನಾಚರಣೆ, ಸೇನಾದಿನ
- ಜನವರಿ ೨೩: ದೇಶಪ್ರೇಮ ದಿನ
- ಜನವರಿ ೨೫: ಅಂತರಾಷ್ಟ್ರೀಯ ತೆರಿಗೆ ದಿನ
- ಜನವರಿ ೨೬: ಭಾರತದಲ್ಲಿ ಗಣರಾಜ್ಯೋತ್ಸವ (ಚಿತ್ರಿತ), ಪ್ರಜಾಪ್ರಭುತ್ವ ದಿನ
- ಜನವರಿ ೨೬: ಆಸ್ಟ್ರೇಲಿಯದಲ್ಲಿ ರಾಷ್ಟ್ರೀಯ ದಿನಾಚರಣೆ.
- ಜನವರಿ ೩೦: ಮಹಾತ್ಮ ಗಾಂಧಿ ಮರಣ ಹೊಂದಿದ ದಿನ. ಹುತಾತ್ಮ ದಿನಾಚರಣೆ, ಸರ್ವೋದಯ ದಿನ, ಕುಷ್ಠರೋಗ ನಿವಾರಣೆ ದಿನ
ವಿಕಿಪೀಡಿಯ ಪರ್ಯಟನೆ
ಭಾರತದ ಇತರ ಭಾಷೆಗಳಲ್ಲಿ ವಿಕಿಪೀಡಿಯ
-
অসমীয়া (ಅಸ್ಸಾಮಿ) • भोजपुरी (ಭೋಜಪುರಿ) • বাংলা (ಬಂಗಾಳಿ) • বিষ্ণুপ্রিয়া মণিপুরী (ವಿಷ್ಣುಪ್ರಿಯಾ ಮಣಿಪುರಿ) • ދިވެހި (ದಿವೇಹಿ) • سنڌي (ಸಿಂಧಿ) • తెలుగు (ತೆಲುಗು) • ગુજરાતી (ಗುಜರಾತಿ) • हिन्दी (ಹಿಂದಿ) • कश्मीरी (ಕಾಶ್ಮೀರಿ) • മലയാളം (ಮಲೆಯಾಳ) • मराठी (ಮರಾಠಿ) • नेपाली (ನೇಪಾಳಿ) • ଓଡ଼ିଆ (ಒರಿಯಾ) • ਪੰਜਾਬੀ (ಪಂಜಾಬಿ) • Pāḷi (ಪಾಳಿ) • संस्कृत (ಸಂಸ್ಕೃತ) • தமிழ் (ತಮಿಳು) • دو (ಉರ್ದು) • ತುಳು • ಕೊಂಕಣಿ • ᱥᱟᱱᱛᱟᱲᱤ (ಸಂತಾಲಿ) •
ವಿಕಿಮೀಡಿಯ ಬಳಗದ ಇತರ ಯೋಜನೆಗಳು:
ಭಾಷಾ ವಿಷಯ ಯೋಜನೆಗಳು
-
ವಿಕಿ ಬುಕ್ಸ್
ಉಚಿತ ಪಠ್ಯಪುಸ್ತಕಗಳು ಮತ್ತು ಕೈಪಿಡಿಗಳು -
ವಿಕಿನ್ಯೂಸ್
ಉಚಿತ ವಿಷಯ ಸುದ್ದಿ -
ವಿಕಿಕೋಟ್
ಉಲ್ಲೇಖಗಳ ಸಂಗ್ರಹ -
ವಿಕಿಸೋರ್ಸ್
ಉಚಿತ-ವಿಷಯ ಗ್ರಂಥಾಲಯ -
ವಿಕಿವರ್ಸಿಟಿ
ಉಚಿತ ಕಲಿಕೆಯ ಪರಿಕರಗಳು -
ವಿಕಿವಾಯೇಜ್
ಉಚಿತ ಪ್ರಯಾಣ ಮಾರ್ಗದರ್ಶಿ -
ವಿಕ್ಷನರಿ
ಶಬ್ದಕೋಶ
ಬಹುಭಾಷಾ ವಿಷಯ ಯೋಜನೆಗಳು
-
ಕಾಮನ್ಸ್
ಮಾಧ್ಯಮಗಳ ಸಂಗ್ರಹ -
ಮೀಡಿಯಾವಿಕಿ
ವಿಕಿ ತಂತ್ರಾಂಶ ಅಭಿವೃದ್ಧಿ -
ಮೆಟಾವಿಕಿ
ವಿಕಿಮೀಡಿಯಾ ಸಂಯೋಜನೆ -
ವಿಕಿಡಾಟ
ಉಚಿತ ಜ್ಞಾನದ ಮೂಲ -
ವಿಕಿಫಂಕ್ಷನ್ಸ್
ಕೋಡ್ ಫಂಕ್ಷನ್ಸ್ಗಳ ಸಂಗ್ರಹ -
ವಿಕಿ ಸ್ಪೀಷೀಸ್
ಜೈವಿಕ ಮಾಹಿತಿ
| ನಿಮಗೆ ವಿಕಿಪೀಡಿಯ ಅಥವಾ ವಿಕಿ ಬಳಗದ ಇತರ ಯೋಜನೆಗಳು ಉಪಯೋಗಕ್ಕೆ ಬಂದಲ್ಲಿ, ಈ ಪುಟಗಳನ್ನು ಆತಿಥೇಯವಹಿಸಿರುವ ವಿಕಿಮೀಡಿಯ ಫೌಂಡೇಶನ್ಗೆ ದೇಣಿಗೆ ನೀಡಬಹುದು. ದಯವಿಟ್ಟು ದೇಣಿಗೆ ನೀಡಲು ಈ ಪುಟಕ್ಕೆ ಭೇಟಿ ನೀಡಿ (ದೇಣಿಗೆ ಲಿಂಕ್ ವಿಕಿಮೀಡಿಯ ಫೌಂಡೇಶನ್ಗೆ ಹೋಗುತ್ತದೆ & ಜಾಲತಾಣ ಆಂಗ್ಲ ಭಾಷೆಯಲ್ಲಿದೆ). |
